ಸ್ಟಾರ್ ಸುವರ್ಣ

ಅವನು ಮತ್ತೆ ಶ್ರಾವಣಿ”ಯಲ್ಲಿ ವಿವಾಹ ಅಧ್ಯಾಯ.. ಮಹಾ ತಿರುವುಗಳುಳ್ಳ ಸಂಚಿಕೆಗಳು ಸೋಮ-ಶನಿ ರಾತ್ರಿ 10 ಗಂಟೆಗೆ..!

ಜಾಹೀರಾತುಗಳು

ಕನ್ನಡ ಕಿರುತೆರೆಯಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಮನರಂಜನೆಗೆ ಹೊಸ ಆಯಾಮ ನೀಡುತ್ತಾ ಬಂದಿದೆ. ಪ್ರಸ್ತುತ ‘ಅವನು ಮತ್ತೆ ಶ್ರಾವಣಿ’ ಎಂಬ ವಿಭಿನ್ನ ಪ್ರೇಮಕತೆ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿದೆ

Avanu Mathe Shravani
Avanu Mathe Shravani

ಬದುಕಿನಲ್ಲಿ ನಡೆದಿದ್ದ ಕಹಿ ಘಟನೆಗಳಿಂದಾಗಿ ಕಥಾನಾಯಕಿ ಶ್ರಾವಣಿ ವಿದೇಶದಲ್ಲಿರ್ತಾಳೆ, ಆದರೆ 4 ವರ್ಷಗಳ ಬಳಿಕ ಶ್ರಾವಣಿ ತನ್ನ ದೊಡ್ಡಪ್ಪನ ಮಗಳ ಮದುವೆಯ ಸಲುವಾಗಿ ವಿದೇಶದಿಂದ ಮರಳುತ್ತಾಳೆ. ಆಗ ಶ್ರಾವಣಿಗೆ ತಾನು ಪ್ರೀತಿಸಿ ಮದುವೆಯಾಗಿ ವಿಚ್ಚೇದನ ಪಡೆದ ಅಭಿಮನ್ಯು, ತನ್ನ ತಂಗಿಯನ್ನು ಮದುವೆಯಾಗಲಿರುವ ಹುಡುಗ ಎಂಬ ಸತ್ಯ ಅರಿವಿಗೆ ಬರುತ್ತದೆ. ಮುದ್ದಾಗಿ ಸಾಕಿದ್ದ ‘ಚೀಕು’ ಎಂಬ ನಾಯಿಯಿಂದಾಗಿ ವರ್ಷಗಳ ಬಳಿಕ ಇವರಿಬ್ಬರು ಮುಖಾಮುಖಿಯಾಗ್ತಾರೆ, ಜಗಳನೂ ಆಡುತ್ತಾರೆ.

ಅಭಿಮನ್ಯು ತನ್ನ ತಂಗಿಗೆ ಸರಿಯಾದ ಜೋಡಿ ಅಲ್ಲ ಎಂಬ ಕಾರಣದಿಂದ ಈ ಮದುವೆಯನ್ನು ಹೇಗಾದ್ರು ತಪ್ಪಿಸಬೇಕೆಂದು ಶ್ರಾವಣಿ ತುಂಬಾ ಪ್ರಯತ್ನಿಸುತ್ತಾಳೆ ಆದರೆ ವಿಫಲಳಾಗ್ತಾಳೆ. ಅಚಾನಕ್ ಆಗಿ ಹಳೆ ವಿಷಯಗಳು ಶ್ರಾವಣಿಯ ಅತ್ತಿಗೆ ಬಿಂದುಗೆ ತಿಳಿಯುತ್ತದೆ ಆಕೆಯು ಶ್ರಾವಣಿಯ ಜೊತೆ ಕೈಜೋಡಿಸುತ್ತಾಳೆ.

ಜಾಹೀರಾತುಗಳು
Lakshmi Tiffin Room Kannada TV Serial

ಪರಿಸ್ಥಿತಿ ಹೀಗಿದ್ದರೂ ನಿಶಿತಾ-ಅಭಿಮನ್ಯು ಮದುವೆಯ ಘಳಿಗೆ ಸಮೀಪಿಸಿದೆ. ಈ ಮದುವೆ ನಡೆಯುತ್ತಾ? ವಿಧಿ ಇಲ್ಲದೆ ತಂಗಿಗೆ ಮದುವೆ ಮಾಡಿಸಿ ಶ್ರಾವಣಿ ವಿದೇಶಕ್ಕೆ ಹೊರಟು ಹೋಗುತ್ತಾಳ? ಅಭಿ- ಶ್ರಾವಣಿ ಒಂದಾಗುವಂತೆ ಮಾಡುತ್ತಿರುವ ಚೀಕುವಿನ ಪ್ರಯತ್ನ ಫಲಿಸುತ್ತಾ? ಅಭಿ-ಶ್ರಾವಣಿಯ ಎರಡಕ್ಷರದ ಪ್ರೀತಿಗೆ ಸಿಗುತ್ತಾ ಎರಡನೇ ಅವಕಾಶ? ಎಂಬ ಪ್ರಶ್ನೆಗಳ ಉತ್ತರಕ್ಕೆ ತಪ್ಪದೇ ವೀಕ್ಷಿಸಿ ರೋಚಕ ಸಂಚಿಕೆಗಳನ್ನೊಳಗೊಂಡ ‘ಅವನು ಮತ್ತೆ ಶ್ರಾವಣಿ’ ವಿವಾಹ ಅಧ್ಯಾಯ.. ಸೋಮ-ಶನಿವಾರ ರಾತ್ರಿ 10 ಗಂಟೆಗೆ ನಿಮ್ಮ ಸ್ಟಾರ್ ಸುವರ್ಣ ವಾಹಿನಿಯಲ್ಲಿ.

Star Suvarna Channel

Recent Posts

ಸುವರ್ಣ ಗೃಹಮಂತ್ರಿ ಇದೇ ಸೋಮವಾರದಿಂದ ಮಧ್ಯಾಹ್ನ 1 ಗಂಟೆಗೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ತಪ್ಪದೇ ವೀಕ್ಷಿಸಿ

ಸ್ಟಾರ್ ಸುವರ್ಣ - ಸುವರ್ಣ ಗೃಹಮಂತ್ರಿ ಕನ್ನಡಿಗರ ಅಚ್ಚು ಮೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯು ಇದೀಗ ವೀಕ್ಷಕರಿಗೆ ಮಧ್ಯಾಹ್ನದ ಮನರಂಜನೆಯನ್ನು…

2 days ago

ಜಾನಕಿ ಸಂಸಾರ, ತುಂಬು ಪ್ರೀತಿಯ ಸ್ವಾದವನ್ನು ಹೊತ್ತು ಬರ್ತಿದೆ ಹೊಸ ಕಥೆ ಇದೇ ಸೋಮವಾರದಿಂದ ರಾತ್ರಿ 8 ಗಂಟೆಗೆ

ಸ್ಟಾರ್ ಸುವರ್ಣ - ಜಾನಕಿ ಸಂಸಾರ ಕನ್ನಡ ಕಿರುತೆರೆಯ ಕಡಲಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಹೊಸ ಯೋಜನೆಗಳ ಜೊತೆ ವಿನೂತನ…

1 week ago

ಬೊಂಬಾಟ್ ಭೋಜನ’ದಲ್ಲಿ ಕಾರ್ಮಿಕರ ದಿನಾಚರಣೆ ಸ್ಪೆಷಲ್…ಇದೇ ಬುಧವಾರ ಮಧ್ಯಾಹ್ನ12 ಗಂಟೆಗೆ..!

ಈಗಾಗಲೇ ಸಾವಿರ ಸಂಚಿಕೆಗಳನ್ನು ದಾಟಿ ಯಶಸ್ವಿಯಾಗಿ ಮುನ್ನುಗ್ಗುತ್ತಿರುವ ಸ್ಟಾರ್ ಸುವರ್ಣ ವಾಹಿನಿಯ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ ಈ ಬುಧವಾರ…

2 weeks ago

ಸಲಾರ್ , ಕಿರುತೆರೆಯಲ್ಲಿ ಪ್ರಸಾರವಾಗಲಿದೆ ಬ್ಲಾಕ್ ಬಸ್ಟರ್ ಸಿನಿಮಾ ನೋಡುಗರಿಗೆ ಬೈಕ್ ಗೆಲ್ಲುವ ಅವಕಾಶ…ಇದೇ ಭಾನುವಾರ ರಾತ್ರಿ 7 ಗಂಟೆಗೆ..!

ಸುವರ್ಣ ತಾವ್ ಪ್ರೀಮಿಯರ್ ಚಿತ್ರ ಸಲಾರ್ ಕನ್ನಡಿಗರಿಗೆ ಸ್ಟಾರ್ ಸುವರ್ಣ ವಾಹಿನಿಯು ಅನೇಕ ರೀತಿಯ ಸದಭಿರುಚಿಯುಳ್ಳ ಕಾರ್ಯಕ್ರಮಗಳನ್ನು, ಧಾರಾವಾಹಿಗಳನ್ನು, ಸಿನಿಮಾಗಳನ್ನು…

3 weeks ago

ಹೊಸ ಅವತಾರದಲ್ಲಿ ಬರುತಿದೆ ಕಾಮಿಡಿ ಕಿಲಾಡಿಗಳು ಪ್ರೀಮಿಯರ್‌ ಲೀಗ್

ಕರ್ನಾಟಕವನ್ನ ಸತತವಾಗಿ ನಗಿಸುತ್ತ ಬಂದಿರುವ ಜೀ಼ ಕನ್ನಡ ವಾಹಿನಿಯ ಜನಮೆಚ್ಚಿದ ರಿಯಾಲಿಟಿ ಶೋ, ಕಾಮಿಡಿ ಕಿಲಾಡಿಗಳು ಈ ಬಾರಿ ಹೊಸ…

3 weeks ago

ಬೊಂಬಾಟ್ ಭೋಜನದಲ್ಲಿ “ರಾಮನವಮಿ” ವಿಶೇಷ ಸಂಚಿಕೆಯು ಇದೇ ಬುಧವಾರ ಮಧ್ಯಾಹ್ನ 12 ಗಂಟೆಗೆ

ಸ್ಟಾರ್ ಸುವರ್ಣದ 'ಬೊಂಬಾಟ್ ಭೋಜನ'ದಲ್ಲಿ ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್...ಇದೇ ಬುಧವಾರ ಮಧ್ಯಾಹ್ನ12 ಗಂಟೆಗೆ..! ಸ್ಟಾರ್…

4 weeks ago