ಜೀ ಕನ್ನಡ ಚಾನೆಲ್

200 ಸಂಚಿಕೆಗಳ ಸಂಭ್ರಮದಲ್ಲಿ ಭೂಮಿಗೆ ಬಂದ ಭಗವಂತ ! – ಜೀ ಕನ್ನಡ ಚಾನೆಲ್

ಜಾಹೀರಾತುಗಳು

ಜೀ ಕನ್ನಡ ಚಾನೆಲ್ ಭೂಮಿಗೆ ಬಂದ ಭಗವಂತ

Bhoomige Bandha Bhagavantha
Bhoomige Bandha Bhagavantha

ವಿಭಿನ್ನ , ವಿಶೇಷ ಮನರಂಜನಾ ಪ್ರಯೋಗಗಳಿಗೆ ಸದಾ ಮುಂಚೂಣಿಯಲ್ಲಿರುವ ಕನ್ನಡದ ನಂಬರ್ 1 ವಾಹಿನಿ ಜೀ ಕನ್ನಡ ಹೆಮ್ಮೆಯಿಂದ ಅರ್ಪಿಸಿದ ಧಾರಾವಾಹಿ ಭೂಮಿಗೆ ಬಂದ ಭಗವಂತ . ಸೋಮವಾರದಿಂದ ಶುಕ್ರವಾರ ರಾತ್ರಿ 10 ಗಂಟೆಗೆ ಪ್ರಸಾರವಾಗುವ ಈ ಧಾರಾವಾಹಿ ಮಧ್ಯಮ ವರ್ಗದ ಜನರ ಬದುಕಿನ ಕಥೆಗಳನ್ನು ಹೇಳುತ್ತಲೇ ಜೀವನದ ಮೌಲ್ಯಗಳನ್ನು ಭಗವಂತನ ಮೂಲಕ ನೋಡುಗರಿಗೆ ತಿಳಿಸುತ್ತ ಕಿರುತೆರೆ ವೀಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ .

ಸಾರ್ಥಕ 200 ಸಂಚಿಕೆಗಳನ್ನು ಪೂರೈಸುತ್ತಿರುವ ಈ ಧಾರಾವಾಹಿಯ ನಿರ್ಮಾಣದ ಜವಾಬ್ದಾರಿಯನ್ನು ತಾಂಡವ ಪ್ರೊಡಕ್ಷನ್ ನಿರ್ಮಾಣ ಸಂಸ್ಥೆ ಹೊತ್ತಿದ್ದರೆ ಆರೂರು ಜಗದೀಶ್ ಪ್ರಧಾನ ನಿರ್ದೇಶಕರಾಗಿದ್ದಾರೆ ಮತ್ತು ಕುಮಾರ್ ಕೆರಗೋಡು ಸಂಚಿಕೆ ನಿರ್ದೇಶಕರಾಗಿದ್ದಾರೆ .

ಜೀ ಕನ್ನಡ ಚಾನೆಲ್

ಇನ್ನು ನಟ , ನಿರ್ದೇಶಕ ನವೀನ್ ಕೃಷ್ಣ , ನಟಿ ಕೃತ್ತಿಕಾ ರವೀಂದ್ರ , ಹಿರಿಯ ನಟರಾದ ಉಮೇಶ್ ಎಂ ಎಸ್ , ಭಗವಂತನ ಪಾತ್ರಧಾರಿಯಾಗಿ ಕಾರ್ತಿಕ್ ಸಾಮಗ , ಅಂಕಿತಾ ಜಯರಾಮ್ , ಅನುರಾಗ್ , ಶೋಧನ್ ಬಸ್ರೂರ್ , ಅಶ್ವಿನಿ ಸೇರಿದಂತೆ ಬಹುತಾರಾಗಣ ಈ ಧಾರಾವಾಹಿಯಲ್ಲಿದೆ.

ಜಾಹೀರಾತುಗಳು
Bhoomige Banda Bhagavantha Success

ಮತ್ತೊಂದು ವಿಶೇಷವೆಂದರೆ , ಇದು ಮಕ್ಕಳಿಂದ ವಯೋವೃದ್ಧರವರೆಗೂ ತಲುಪಿದ್ದು ಧಾರಾವಾಹಿಗೆ ಮತ್ತು ತಂಡಕ್ಕೆ ಹೆಮ್ಮೆಯ ಸಂಗತಿ ಎನ್ನುತ್ತದೆ ವಾಹಿನಿ.

Recent Posts

ಬೊಂಬಾಟ್ ಭೋಜನ’ದಲ್ಲಿ ಕಾರ್ಮಿಕರ ದಿನಾಚರಣೆ ಸ್ಪೆಷಲ್…ಇದೇ ಬುಧವಾರ ಮಧ್ಯಾಹ್ನ12 ಗಂಟೆಗೆ..!

ಈಗಾಗಲೇ ಸಾವಿರ ಸಂಚಿಕೆಗಳನ್ನು ದಾಟಿ ಯಶಸ್ವಿಯಾಗಿ ಮುನ್ನುಗ್ಗುತ್ತಿರುವ ಸ್ಟಾರ್ ಸುವರ್ಣ ವಾಹಿನಿಯ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ ಈ ಬುಧವಾರ…

3 days ago

ಸಲಾರ್ , ಕಿರುತೆರೆಯಲ್ಲಿ ಪ್ರಸಾರವಾಗಲಿದೆ ಬ್ಲಾಕ್ ಬಸ್ಟರ್ ಸಿನಿಮಾ ನೋಡುಗರಿಗೆ ಬೈಕ್ ಗೆಲ್ಲುವ ಅವಕಾಶ…ಇದೇ ಭಾನುವಾರ ರಾತ್ರಿ 7 ಗಂಟೆಗೆ..!

ಸುವರ್ಣ ತಾವ್ ಪ್ರೀಮಿಯರ್ ಚಿತ್ರ ಸಲಾರ್ ಕನ್ನಡಿಗರಿಗೆ ಸ್ಟಾರ್ ಸುವರ್ಣ ವಾಹಿನಿಯು ಅನೇಕ ರೀತಿಯ ಸದಭಿರುಚಿಯುಳ್ಳ ಕಾರ್ಯಕ್ರಮಗಳನ್ನು, ಧಾರಾವಾಹಿಗಳನ್ನು, ಸಿನಿಮಾಗಳನ್ನು…

1 week ago

ಹೊಸ ಅವತಾರದಲ್ಲಿ ಬರುತಿದೆ ಕಾಮಿಡಿ ಕಿಲಾಡಿಗಳು ಪ್ರೀಮಿಯರ್‌ ಲೀಗ್

ಕರ್ನಾಟಕವನ್ನ ಸತತವಾಗಿ ನಗಿಸುತ್ತ ಬಂದಿರುವ ಜೀ಼ ಕನ್ನಡ ವಾಹಿನಿಯ ಜನಮೆಚ್ಚಿದ ರಿಯಾಲಿಟಿ ಶೋ, ಕಾಮಿಡಿ ಕಿಲಾಡಿಗಳು ಈ ಬಾರಿ ಹೊಸ…

1 week ago

ಬೊಂಬಾಟ್ ಭೋಜನದಲ್ಲಿ “ರಾಮನವಮಿ” ವಿಶೇಷ ಸಂಚಿಕೆಯು ಇದೇ ಬುಧವಾರ ಮಧ್ಯಾಹ್ನ 12 ಗಂಟೆಗೆ

ಸ್ಟಾರ್ ಸುವರ್ಣದ 'ಬೊಂಬಾಟ್ ಭೋಜನ'ದಲ್ಲಿ ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್...ಇದೇ ಬುಧವಾರ ಮಧ್ಯಾಹ್ನ12 ಗಂಟೆಗೆ..! ಸ್ಟಾರ್…

2 weeks ago

ಬೊಂಬಾಟ್ ಭೋಜನ’ದಲ್ಲಿ ಯುಗಾದಿ ಸಂಭ್ರಮ….ಹಬ್ಬದೂಟಕ್ಕೆ ಆಗಮಿಸಿದ ಸ್ಯಾಂಡಲ್ವುಡ್ ಸ್ಟಾರ್ಸ್..!

ಸ್ಟಾರ್ ಸುವರ್ಣ ವಾಹಿಯಲ್ಲಿ ಸಾವಿರ ಸಂಚಿಕೆಗಳನ್ನು ದಾಟಿ, ಹೊಸ ಮೈಲಿಗಲ್ಲು ಸೃಷ್ಟಿಸಿ ಕರುನಾಡಿನ ಮನಗೆದ್ದ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ…

4 weeks ago

ಲಕ್ಷ್ಮಿ ಟಿಫನ್ ರೂಮ್ ಧಾರಾವಾಹಿಯಲ್ಲಿ ‘ವರಲಕ್ಷ್ಮಿ ಕಲ್ಯಾಣ’ , ಮಹಾ ತಿರುವುಗಳುಳ್ಳ ಸಂಚಿಕೆಗಳು ಇದೇ ಸೋಮ-ಶನಿ ಸಂಜೆ 6.30 ಕ್ಕೆ.

ಕನ್ನಡ ಕಿರುತೆರೆಯಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಮನರಂಜನೆಗೆ ಹೊಸ ಆಯಾಮ ನೀಡುತ್ತಾ ಬಂದಿದೆ. ಪ್ರಸ್ತುತ 'ಲಕ್ಷ್ಮಿ ಟಿಫನ್ ರೂಮ್ ಧಾರಾವಾಹಿಯು…

4 weeks ago