ಕನ್ನಡಿಗರ ಅಚ್ಚುಮೆಚ್ಚಿನ ‘ಸ್ಟಾರ್ ಸುವರ್ಣ’ ವಾಹಿನಿಯಲ್ಲಿ ಮೂಡಿ ಬರುತ್ತಿರುವ ಜನಪ್ರಿಯ ಅಡುಗೆ ಷೋ “ಬೊಂಬಾಟ್ ಭೋಜನ”. ಈಗಾಗಲೇ ಎರಡು ಆವೃತ್ತಿಗಳನ್ನು ಯಶಸ್ವಿಯಾಗಿ ಪೂರೈಸಿ, ಮೂರನೇ ಸೀಸನ್ ನೊಂದಿಗೆ ಮುಂದುವರಿಯುತ್ತಿದೆ. ಈ ಕಾರ್ಯಕ್ರಮದ ಸಾರಥಿಯಾಗಿರುವ ಸಿಹಿ ಕಹಿ ಚಂದ್ರುರವರು ದಿನಕ್ಕೊಂದು ವಿವಿಧ ಶೈಲಿಯ ವಿಭಿನ್ನ ರುಚಿಯುಳ್ಳ ಅಡುಗೆಯನ್ನು ಮಾಡಿ ಜನರಿಗೆ ತಿಳಿಸುತ್ತಿರುತ್ತಾರೆ. ಈ ರೀತಿಯಲ್ಲಿ ಮಾಡಿರುವ ಒಂದು ಸ್ಪೆಷಲ್ ಡಿಶ್ ಇದೀಗ ಕರ್ನಾಟಕದಾದ್ಯಂತ ಲೋಕಾರ್ಪಣೆಗೊಂಡಿದೆ.
‘ಬೊಂಬಾಟ್ ಭೋಜನ’ ಕಾರ್ಯಕ್ರಮದಲ್ಲಿ ಬಟಾಣಿಯಿಂದ ತಯಾರಿಸಲಾಗಿರುವ “ಬೊಂಬಾಟ್ ಹಲ್ವಾ”ವನ್ನು ಇಂಡಿಯಾ ಸ್ವೀಟ್ ಹೌಸ್ ಎಂಬ ಸಂಸ್ಥೆಯು ಮೇ 27ರಂದು ಶನಿವಾರ ಜೆ.ಪಿ ನಗರದ ಶಾಖೆಯಲ್ಲಿ ಅನಾವರಣಗೊಳಿಸಿದ್ದಾರೆ. ಈ ಕಾರ್ಯಕ್ರಮದ ಅಥಿತಿಯಾಗಿ ಹೊಸದಾಗಿ ಶುರುವಾಗಿರುವ “ನೀನಾದೆನಾ” ಧಾರಾವಾಹಿಯ ನಾಯಕ ದಿಲೀಪ್ ಶೆಟ್ಟಿ ಹಾಗು ನಾಯಕಿ ಖುಷಿ ಶಿವು ಆಗಮಿಸಿದ್ದರು. ಜೊತೆಗೆ ಸಿಹಿ ಕಹಿ ಚಂದ್ರು ರವರು ಉಪಸ್ಥಿತರಿದ್ದರು. ಆಗಮಿಸಿದ ಎಲ್ಲಾ ಜನಸಾಮಾನ್ಯರು ‘ಬೊಂಬಾಟ್ ಹಲ್ವದ’ ರುಚಿಗೆ ಮನಸೋತಿದ್ದಲ್ಲದೆ, ಖುಷಿಯನ್ನು ವ್ಯಕ್ತಪಡಿಸಿದ್ದಾರೆ.
ನೀವು ಸಿಹಿ ತಿಂಡಿ ಪ್ರಿಯರಾಗಿದ್ದರೆ ತಪ್ಪದೇ ನಿಮ್ಮ ಹತ್ತಿರದ ‘ಇಂಡಿಯಾ ಸ್ವೀಟ್ ಹೌಸ್’ ಗೆ ಭೇಟಿ ನೀಡಿ ಒಟ್ಟು 15 ಶಾಖೆಗಳಲ್ಲಿ ‘ಬೊಂಬಾ
ಈಗಾಗಲೇ ಸಾವಿರ ಸಂಚಿಕೆಗಳನ್ನು ದಾಟಿ ಯಶಸ್ವಿಯಾಗಿ ಮುನ್ನುಗ್ಗುತ್ತಿರುವ ಸ್ಟಾರ್ ಸುವರ್ಣ ವಾಹಿನಿಯ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ ಈ ಬುಧವಾರ…
ಸುವರ್ಣ ತಾವ್ ಪ್ರೀಮಿಯರ್ ಚಿತ್ರ ಸಲಾರ್ ಕನ್ನಡಿಗರಿಗೆ ಸ್ಟಾರ್ ಸುವರ್ಣ ವಾಹಿನಿಯು ಅನೇಕ ರೀತಿಯ ಸದಭಿರುಚಿಯುಳ್ಳ ಕಾರ್ಯಕ್ರಮಗಳನ್ನು, ಧಾರಾವಾಹಿಗಳನ್ನು, ಸಿನಿಮಾಗಳನ್ನು…
ಕರ್ನಾಟಕವನ್ನ ಸತತವಾಗಿ ನಗಿಸುತ್ತ ಬಂದಿರುವ ಜೀ಼ ಕನ್ನಡ ವಾಹಿನಿಯ ಜನಮೆಚ್ಚಿದ ರಿಯಾಲಿಟಿ ಶೋ, ಕಾಮಿಡಿ ಕಿಲಾಡಿಗಳು ಈ ಬಾರಿ ಹೊಸ…
ಸ್ಟಾರ್ ಸುವರ್ಣದ 'ಬೊಂಬಾಟ್ ಭೋಜನ'ದಲ್ಲಿ ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್...ಇದೇ ಬುಧವಾರ ಮಧ್ಯಾಹ್ನ12 ಗಂಟೆಗೆ..! ಸ್ಟಾರ್…
ಸ್ಟಾರ್ ಸುವರ್ಣ ವಾಹಿಯಲ್ಲಿ ಸಾವಿರ ಸಂಚಿಕೆಗಳನ್ನು ದಾಟಿ, ಹೊಸ ಮೈಲಿಗಲ್ಲು ಸೃಷ್ಟಿಸಿ ಕರುನಾಡಿನ ಮನಗೆದ್ದ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ…
ಕನ್ನಡ ಕಿರುತೆರೆಯಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಮನರಂಜನೆಗೆ ಹೊಸ ಆಯಾಮ ನೀಡುತ್ತಾ ಬಂದಿದೆ. ಪ್ರಸ್ತುತ 'ಲಕ್ಷ್ಮಿ ಟಿಫನ್ ರೂಮ್ ಧಾರಾವಾಹಿಯು…
This website uses cookies.
Read More