ಕನ್ನಡದ ನಂಬರ್ 1 ವಾಹಿನಿಯಾದ ಜೀ ಕನ್ನಡ. ವೀಕ್ಷಕರಿಗೆ ಸದಾಭಿರುಚಿ ನೀಡುವುದರಲ್ಲಿ ಈಗಲೂ ಮುಂಚೂಣಿಯಲ್ಲಿದೆ ದಕ್ಷಿಣ ಭಾರತದ ಮಕ್ಕಳ ಅತಿ ದೊಡ್ಡ ರಿಯಾಲಿಟಿ ಶೋ ಡ್ರಾಮಾ ಜೂನಿಯರ್ಸ್. ಇಲ್ಲಿಯವರೆಗೆ ಮೂರು ಆವೃತ್ತಿಗಳನ್ನು ಮುಗಿಸಿ ಈಗ ನಾಲ್ಕನೇ ಆವೃತ್ತಿಯ ಅಂತಿಮ ಗ್ರಾಂಡ್ ಫಿನಾಲೆ ಇದೆ ಭಾನುವಾರ ನಿಮ್ಮ ನೆಚ್ಚಿನ ಜೀ ಕನ್ನಡದಲ್ಲಿ ಸಂಜೆ 6.00 ಕ್ಕೆ ಪ್ರಸಾರವಾಗಲಿದೆ.
ಆರಂಭದಲ್ಲೇ 9.1 ರೇಟಿಂಗ್ ಪಡೆಯುವ ಮೂಲಕ ಭರ್ಜರಿ ಓಪನಿಂಗ್ ಪಡೆದ ಡ್ರಾಮಾ ಜೂನಿಯರ್ ಸೀಸನ್ 4. ನೋಡ ನೋಡುತ್ತಿದ್ದಂತೆಯೇ, ಇಂದು ಅಂತಿಮಘಟ್ಟ ತಲುಪಿದೆ. ಈ ಕಾರ್ಯಕ್ರಮದ ವಿಶೇಷವೇನೆಂದರೆ ಪ್ರತಿಬಾರಿಯಂತೆ ಈ ಬಾರಿಯೂ ನಿಜ ಸಾಧಕರನ್ನು ತಮ್ಮ ವೇದಿಕೆಯಲ್ಲಿ ಸ್ಕಿಟ್ ಮಾಡುವ ಮೂಲಕ ಒಂದು ಪರಿಚಯ ನೀಡಿ ಅವರನ್ನು ಡ್ರಾಮಾ ಜೂನಿಯರ್ಸ್ ವೇದಿಕೆಯಲ್ಲಿ ಸನ್ಮಾನಿಸಲಾಗುತ್ತಿತ್ತು. ಇನ್ನ ಈ ಕಾರ್ಯಕ್ರಮದ ತೀರ್ಪುಗಾರರಾಗಿ ಈ ಬಾರಿ ರಚಿತಾ ರಾಮ್ ಲಕ್ಷ್ಮಿ ಅಮ್ಮ ಮತ್ತು ರವಿ ಸರ್ ರವರು ಮಕ್ಕಳನ್ನು ತಿದ್ದಿ-ತೀಡಿ ತಮ್ಮ ತೀರ್ಪುಗಳನ್ನು ಅಭೂತ ಪೂರ್ವವಾಗಿ ವ್ಯಕ್ತಪಡಿಸಿದ್ದಾರೆ.
ಈ ಬಾರಿ ವಿವಿಧ ರೀತಿಯ ಹಾಸ್ಯ ದುಃಖ ಪೌರಾಣಿಕ ಮುಂತಾದ ರೀತಿಯ ಸ್ಕಿಟ್ಗಳನ್ನು ವೀಕ್ಷಕರ ಮುಂದೆ ತಂದಿರಿಸಿತ್ತು ಕರ್ನಾಟಕದ 31 ಜಿಲ್ಲೆಗಳಲ್ಲಿ ಮೆಗಾ ಆಡಿಷನ್ ನಡೆಸಿ ಅದರಲ್ಲಿ ದಿ ಬೆಸ್ಟ್ ಗಳನ್ನು ಸೆಲೆಕ್ಟ್ ಮಾಡಿ ಇಂದು ಫಿನಾಲೆಯಲ್ಲಿ ಟಾಪ್ 15 ಸ್ಪರ್ಧಿಗಳು ಸ್ಪರ್ಧಿಸಲಿದ್ದು ವಿಜಯದ ಕಿರೀಟ ಯಾರ ಮುಡಿಗೆರುವುದು ಎಂಬುದು ವೀಕ್ಷಕರಲ್ಲಿ ಕುತೂಹಲ ಮೂಡಿಸಿದೆ. ಕರ್ನಾಟಕದ ಪ್ರತಿ ಮನೆ ಮನ ತಲುಪುವುದರಲ್ಲಿ ಯಶಸ್ವಿಯಾಗಿರುವ ನಮ್ಮ ಡ್ರಾಮಾ ಪುಟಾಣಿಗಳು ನಿಮಗೆ ಸದಾ ಚಿರಋಣಿ.
ಸ್ಟಾರ್ ಸುವರ್ಣ - ಜಾನಕಿ ಸಂಸಾರ ಕನ್ನಡ ಕಿರುತೆರೆಯ ಕಡಲಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಹೊಸ ಯೋಜನೆಗಳ ಜೊತೆ ವಿನೂತನ…
ಈಗಾಗಲೇ ಸಾವಿರ ಸಂಚಿಕೆಗಳನ್ನು ದಾಟಿ ಯಶಸ್ವಿಯಾಗಿ ಮುನ್ನುಗ್ಗುತ್ತಿರುವ ಸ್ಟಾರ್ ಸುವರ್ಣ ವಾಹಿನಿಯ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ ಈ ಬುಧವಾರ…
ಸುವರ್ಣ ತಾವ್ ಪ್ರೀಮಿಯರ್ ಚಿತ್ರ ಸಲಾರ್ ಕನ್ನಡಿಗರಿಗೆ ಸ್ಟಾರ್ ಸುವರ್ಣ ವಾಹಿನಿಯು ಅನೇಕ ರೀತಿಯ ಸದಭಿರುಚಿಯುಳ್ಳ ಕಾರ್ಯಕ್ರಮಗಳನ್ನು, ಧಾರಾವಾಹಿಗಳನ್ನು, ಸಿನಿಮಾಗಳನ್ನು…
ಕರ್ನಾಟಕವನ್ನ ಸತತವಾಗಿ ನಗಿಸುತ್ತ ಬಂದಿರುವ ಜೀ಼ ಕನ್ನಡ ವಾಹಿನಿಯ ಜನಮೆಚ್ಚಿದ ರಿಯಾಲಿಟಿ ಶೋ, ಕಾಮಿಡಿ ಕಿಲಾಡಿಗಳು ಈ ಬಾರಿ ಹೊಸ…
ಸ್ಟಾರ್ ಸುವರ್ಣದ 'ಬೊಂಬಾಟ್ ಭೋಜನ'ದಲ್ಲಿ ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್...ಇದೇ ಬುಧವಾರ ಮಧ್ಯಾಹ್ನ12 ಗಂಟೆಗೆ..! ಸ್ಟಾರ್…
ಸ್ಟಾರ್ ಸುವರ್ಣ ವಾಹಿಯಲ್ಲಿ ಸಾವಿರ ಸಂಚಿಕೆಗಳನ್ನು ದಾಟಿ, ಹೊಸ ಮೈಲಿಗಲ್ಲು ಸೃಷ್ಟಿಸಿ ಕರುನಾಡಿನ ಮನಗೆದ್ದ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ…
This website uses cookies.
Read More