ಕನ್ನಡ ಕಿರುತೆರೆಯಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಹೊಸತನದ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿದೆ ಇದೀಗ ಈ ಸಾಲಿಗೆ ಸೇರ್ಪಡೆಯಾಗುತ್ತಿರುವ ಹೊಸ ಧಾರಾವಾಹಿ “ಕಸ್ತೂರಿ “.
ತೆಲುಗಿನಲ್ಲಿ ಸೂಪರ್ ಹಿಟ್ ಆಗಿದ್ದ ಈ ಧಾರಾವಾಹಿ ಇದೀಗ ಕನ್ನಡದಲ್ಲಿ ಪ್ರಸಾರವಾಗುತ್ತಿದೆ. ರಂಜಿತ್ ಎಂಬ ವ್ಯಕ್ತಿ ರಾಜಕೀಯದ ವೃತ್ತಿಯಲ್ಲಿ ಮುನ್ನುಗ್ಗಲು ತಾನು ಪ್ರೀತಿಸಿ ಮದುವೆಯಾಗಿದ್ದ ಹುಡುಗಿಗೆ ಮೋಸ ಮಾಡಿ, ಕೊಲ್ಲಲು ಪ್ರಯತ್ನಿಸುತ್ತಾನೆ, ಆದರೆ ಅದೃಷ್ಟವಶಾತ್ ಆ ಹುಡುಗಿ ಬದುಕಿರುತ್ತಾಳೆ ಜೊತೆಗೆ ಒಂದು ಹೆಣ್ಣು ಮಗುವಿಗೆ ಜನ್ಮ ನೀಡುತ್ತಾಳೆ ಆ ಮಗುವೇ ಕಸ್ತೂರಿ, ಮುಂದೆ ತನ್ನ ತಾಯಿಗಾದ ಅನ್ಯಾಯಕ್ಕೆ ಕಸ್ತೂರಿ ಹೇಗೆ ನ್ಯಾಯ ಒದಗಿಸುತ್ತಾಳೆ ? ಎಂಬುದೇ ಈ ಧಾರಾವಾಹಿಯ ಮುಖ್ಯ ಕಥೆ.
ಐಶ್ವರ್ಯ ಪಿಸ್ಸೆ ಹಾಗು ನಾಗಾರ್ಜುನ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿರುವ “ಕಸ್ತೂರಿ” ಧಾರಾವಾಹಿ ಇದೇ ಸೋಮವಾರದಿಂದ ಮಧ್ಯಾಹ್ನ 1 ಗಂಟೆಗೆ ಪ್ರಸಾರವಾಗಲಿದೆ. ಬದಲಾದ ಸಮಯದಲ್ಲಿ ಬರ್ತಿದೆ “ನಾಗಪಂಚಮಿ” ಇದೇ ಸೋಮವಾರದಿಂದ ಬೆಳಗ್ಗೆ 11 ಗಂಟೆಗೆ.
ಈಗಾಗಲೇ ಸಾವಿರ ಸಂಚಿಕೆಗಳನ್ನು ದಾಟಿ ಯಶಸ್ವಿಯಾಗಿ ಮುನ್ನುಗ್ಗುತ್ತಿರುವ ಸ್ಟಾರ್ ಸುವರ್ಣ ವಾಹಿನಿಯ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ ಈ ಬುಧವಾರ…
ಸುವರ್ಣ ತಾವ್ ಪ್ರೀಮಿಯರ್ ಚಿತ್ರ ಸಲಾರ್ ಕನ್ನಡಿಗರಿಗೆ ಸ್ಟಾರ್ ಸುವರ್ಣ ವಾಹಿನಿಯು ಅನೇಕ ರೀತಿಯ ಸದಭಿರುಚಿಯುಳ್ಳ ಕಾರ್ಯಕ್ರಮಗಳನ್ನು, ಧಾರಾವಾಹಿಗಳನ್ನು, ಸಿನಿಮಾಗಳನ್ನು…
ಕರ್ನಾಟಕವನ್ನ ಸತತವಾಗಿ ನಗಿಸುತ್ತ ಬಂದಿರುವ ಜೀ಼ ಕನ್ನಡ ವಾಹಿನಿಯ ಜನಮೆಚ್ಚಿದ ರಿಯಾಲಿಟಿ ಶೋ, ಕಾಮಿಡಿ ಕಿಲಾಡಿಗಳು ಈ ಬಾರಿ ಹೊಸ…
ಸ್ಟಾರ್ ಸುವರ್ಣದ 'ಬೊಂಬಾಟ್ ಭೋಜನ'ದಲ್ಲಿ ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್...ಇದೇ ಬುಧವಾರ ಮಧ್ಯಾಹ್ನ12 ಗಂಟೆಗೆ..! ಸ್ಟಾರ್…
ಸ್ಟಾರ್ ಸುವರ್ಣ ವಾಹಿಯಲ್ಲಿ ಸಾವಿರ ಸಂಚಿಕೆಗಳನ್ನು ದಾಟಿ, ಹೊಸ ಮೈಲಿಗಲ್ಲು ಸೃಷ್ಟಿಸಿ ಕರುನಾಡಿನ ಮನಗೆದ್ದ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ…
ಕನ್ನಡ ಕಿರುತೆರೆಯಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಮನರಂಜನೆಗೆ ಹೊಸ ಆಯಾಮ ನೀಡುತ್ತಾ ಬಂದಿದೆ. ಪ್ರಸ್ತುತ 'ಲಕ್ಷ್ಮಿ ಟಿಫನ್ ರೂಮ್ ಧಾರಾವಾಹಿಯು…