ಶೈಲಜಾ ಗೌಡರ ಅಳಿಯಂದ್ರು 2018 ರ ರೊಮ್ಯಾಂಟಿಕ್ ಹಾಸ್ಯ ಚಿತ್ರವಾಗಿದ್ದು, ಮಾರುತಿ ದಾಸರಿ ಬರೆದು ನಿರ್ದೇಶಿಸಿದ್ದಾರೆ, ಇದನ್ನು ಎಸ್. ರಾಧಾ ಕೃಷ್ಣ, ನಾಗ ವಂಶಿ ಎಸ್, ಪಿಡಿವಿ ಪ್ರಸಾದ್ ಅವರು ಸೀತಾರಾ ಎಂಟರ್ಟೈನ್ಮೆಂಟ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿದ್ದಾರೆ. ಇದರಲ್ಲಿ ನಾಗ ಚೈತನ್ಯ, ಅನು ಎಮ್ಯಾನುಯೆಲ್ ಮತ್ತು ರಮ್ಯಾ ಕೃಷ್ಣ ಮುಖ್ಯ ಪಾತ್ರಗಳಲ್ಲಿ ನಟಿಸಿದರೆ, ನರೇಶ್, ಮುರಳಿ ಶರ್ಮಾ ಮತ್ತು ವೆನ್ನೆಲಾ ಕಿಶೋರ್ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಗೋಜಿ ಸುಂದರ್ ಸಂಗೀತ ಸಂಯೋಜಿಸಿದ್ದು, ನಿಜಾರ್ ಶಫಿ ಅವರ ಛಾಯಾಗ್ರಹಣ ಮತ್ತು ಕೊಟಗಿರಿ ವೆಂಕಟೇಶ್ವರ ರಾವ್ ಅವರ ಸಂಕಲನವಿದೆ.
ಈ ಚಿತ್ರವು 13 ಸೆಪ್ಟೆಂಬರ್ ರಂದು ವಿಶ್ವಾದ್ಯಂತ ಬಿಡುಗಡೆಯಾಗಿತ್ತು, ಈ ಕಥೆಯು ಚೈತು (ನಾಗ ಚೈತನ್ಯ) ಮತ್ತು ಅನು ಗೌಡ (ಅನು ಎಮ್ಯಾನುಯೆಲ್) ರನ್ನು ಪ್ರೀತಿಸಿರುತ್ತಾರೆ. ಆದರೆ ಅನು ಅವರ ತಾಯಿ ಶೈಲಾಜ ಗೌಡ (ರಮ್ಯಾ ಕೃಷ್ಣ)ರನ್ನು ಮನವೊಲಿಸಲು ಸಾಕಷ್ಟು ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ ಆಳಿಯನಿಗೆ. ಆ ಸಮಸ್ಯಗಳನ್ನು ಹೇಗೆ ನಿಭಾಯಿಸಿ ಅತ್ತೆಯ ಮನವೊಲಿಸುತ್ತಾನೆ ಎಂಬುದು ಈ ಚಿತ್ರದ ಕಥೆ.
“ಶೈಲಾಜ ಗೌಡರ ಅಳಿಯಂದ್ರು” ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ ಚಲನಚಿತ್ರ ಇದೇ ಶನಿವಾರ (26-09) ಸಂಜೆ 6.30 ಕ್ಕೆ ಉದಯ ಟಿವಿಯಲ್ಲಿ ಪ್ರಸಾರವಾಗಲಿದೆ.
ಸುವರ್ಣ ತಾವ್ ಪ್ರೀಮಿಯರ್ ಚಿತ್ರ ಸಲಾರ್ ಕನ್ನಡಿಗರಿಗೆ ಸ್ಟಾರ್ ಸುವರ್ಣ ವಾಹಿನಿಯು ಅನೇಕ ರೀತಿಯ ಸದಭಿರುಚಿಯುಳ್ಳ ಕಾರ್ಯಕ್ರಮಗಳನ್ನು, ಧಾರಾವಾಹಿಗಳನ್ನು, ಸಿನಿಮಾಗಳನ್ನು…
ಕರ್ನಾಟಕವನ್ನ ಸತತವಾಗಿ ನಗಿಸುತ್ತ ಬಂದಿರುವ ಜೀ಼ ಕನ್ನಡ ವಾಹಿನಿಯ ಜನಮೆಚ್ಚಿದ ರಿಯಾಲಿಟಿ ಶೋ, ಕಾಮಿಡಿ ಕಿಲಾಡಿಗಳು ಈ ಬಾರಿ ಹೊಸ…
ಸ್ಟಾರ್ ಸುವರ್ಣದ 'ಬೊಂಬಾಟ್ ಭೋಜನ'ದಲ್ಲಿ ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್...ಇದೇ ಬುಧವಾರ ಮಧ್ಯಾಹ್ನ12 ಗಂಟೆಗೆ..! ಸ್ಟಾರ್…
ಸ್ಟಾರ್ ಸುವರ್ಣ ವಾಹಿಯಲ್ಲಿ ಸಾವಿರ ಸಂಚಿಕೆಗಳನ್ನು ದಾಟಿ, ಹೊಸ ಮೈಲಿಗಲ್ಲು ಸೃಷ್ಟಿಸಿ ಕರುನಾಡಿನ ಮನಗೆದ್ದ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ…
ಕನ್ನಡ ಕಿರುತೆರೆಯಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಮನರಂಜನೆಗೆ ಹೊಸ ಆಯಾಮ ನೀಡುತ್ತಾ ಬಂದಿದೆ. ಪ್ರಸ್ತುತ 'ಲಕ್ಷ್ಮಿ ಟಿಫನ್ ರೂಮ್ ಧಾರಾವಾಹಿಯು…
ಮನೋರಂಜನೆಯ ಮಾತು ಬಂದಾಗಲೆಲ್ಲ ಎಲ್ಲಾ ಮನೆಯ ಟಿವಿಯು ಟ್ಯೂನ್ ಆಗೋದೇ ಜೀ಼ ಕನ್ನಡಕ್ಕೆ. ಕರುನಾಡನ್ನ ದಶಕಗಳಿಂದ ಮನೋರಂಜಿಸುತ್ತ ಬಂದಿರುವ ಜೀ಼…