ಸ್ಟಾರ್ ಸುವರ್ಣ

‘ಕಥೆಯೊಂದು ಶುರುವಾಗಿದೆ’ ಧಾರಾವಾಹಿ ಕಾಂಟೆಸ್ಟ್ ವಿನ್ನರ್ಸ್ ಗೆ “43 ಇಂಚಿನ LED TV” ವಿತರಣೆ..!

ಜಾಹೀರಾತುಗಳು
Winners Of Suvarna Golden Number
Winners Of Suvarna Golden Number

ಕನ್ನಡ ಕಿರುತೆರೆಯಲ್ಲಿ ಸ್ಟಾರ್ ಸುವರ್ಣ ವಾಹಿನಿಯು ವಿಭಿನ್ನ ರೀತಿಯ ವಿಶಿಷ್ಟ ಕಾರ್ಯಕ್ರಮಗಳನ್ನು ನೀಡುವುದರ ಮೂಲಕ ಪ್ರೇಕ್ಷಕರ ಮನಗೆದ್ದಿದೆ. ಕಳೆದ ನವೆಂಬರ್ 28 ರಂದು ವಾಹಿನಿಯು “ಕಥೆಯೊಂದು ಶುರುವಾಗಿದೆ” ಎಂಬ ಹೊಚ್ಚ ಹೊಸ ಧಾರಾವಾಹಿಯನ್ನು ಪ್ರಸಾರ ಮಾಡಲು ಆರಂಭಿಸಿತ್ತು.

ಹೀಗಾಗಿ ಸ್ಟಾರ್ ಸುವರ್ಣ ವಾಹಿನಿಯು ವೀಕ್ಷಕರಿಗೊಂದು “Golden ನಂಬರ್” ಎಂಬ ಕಾಂಟೆಸ್ಟ್ ಅನ್ನು ಆಯೋಜಿಸಿತ್ತು.
6 ದಿನಗಳ ಕಾಲ “ಕಥೆಯೊಂದು ಶುರುವಾಗಿದೆ” ಧಾರಾವಾಹಿ ಸಂಚಿಕೆಯ ಕೊನೆಯಲ್ಲಿ ಕೇಳುವ ಪ್ರಶ್ನೆಗಳಿಗೆ ಉತ್ತರಿಸಿ “43 ಇಂಚಿನ LED TV” ಯನ್ನು ಬಹುಮಾನವಾಗಿ ಗೆಲ್ಲಿ ಎನ್ನಲಾಗಿತ್ತು.

ಜಾಹೀರಾತುಗಳು

ಈ ಕಾಂಟೆಸ್ಟ್ ನಲ್ಲಿ ವಿಜೇತರಾದ ಶಶಿಕಲಾ ಎಲ್.ಸಿ ಬೆಂಗಳೂರು, ವಿರೂಪಾಕ್ಷ ಹಾವೇರಿ, ಸೌಮ್ಯ ಹೆಚ್.ಕೆ ದಾವಣಗೆರೆ, ವಿ.ಮಂಜುನಾಥ್ ಹೊಸಕೋಟೆ, ಹನುಮವ್ವ ಭಜಂತ್ರಿ ಬಾಗಲಕೋಟೆ ಹಾಗೂ ಪ್ರದೀಪ್ ಕೆ ಆರ್ ತುಮಕೂರು, ಇವರಿಗೆ ‘ಕಥೆಯೊಂದು ಶುರುವಾಗಿದೆ’ ಧಾರಾವಾಹಿ ನಾಯಕ ಯುವರಾಜ್ ಬಹದ್ದೂರ್ ಹಾಗೂ ನಾಯಕಿ ಕೃತಿ ನಿನ್ನೆ ಸ್ಟಾರ್ ಸುವರ್ಣ ಕಚೇರಿಯಲ್ಲಿ ವಿಜೇತರಿಗೆ “43 ಇಂಚಿನ LED TV” ಯನ್ನು ನೀಡಿದ್ದಾರೆ.
.
ಒಬ್ಬಳು ಸ್ವಾಭಿಮಾನಿ, ಇನ್ನೊಬ್ಬ ಅಹಂಕಾರಿ. ಸ್ವಾಭಿಮಾನಿ ಹಾಗೂ ಅಹಂಕಾರಿಯ ನಡುವೆ ನಡೆಯುವ ಜಿದ್ದಾ ಜಿದ್ದಿಯೇ ‘ಕಥೆಯೊಂದು ಶುರುವಾಗಿದೆ‘ ಧಾರಾವಾಹಿಯ ಕಥಾಹಂದರ. ತಪ್ಪದೇ ವೀಕ್ಷಿಸಿ ಸೋಮ-ಶನಿ ಸಂಜೆ 7 ಗಂಟೆಗೆ ನಿಮ್ಮ ನೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯಯಲ್ಲಿ.

Suvarna Golden Number

Recent Posts

ಜಾನಕಿ ಸಂಸಾರ, ತುಂಬು ಪ್ರೀತಿಯ ಸ್ವಾದವನ್ನು ಹೊತ್ತು ಬರ್ತಿದೆ ಹೊಸ ಕಥೆ ಇದೇ ಸೋಮವಾರದಿಂದ ರಾತ್ರಿ 8 ಗಂಟೆಗೆ

ಸ್ಟಾರ್ ಸುವರ್ಣ - ಜಾನಕಿ ಸಂಸಾರ ಕನ್ನಡ ಕಿರುತೆರೆಯ ಕಡಲಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಹೊಸ ಯೋಜನೆಗಳ ಜೊತೆ ವಿನೂತನ…

4 days ago

ಬೊಂಬಾಟ್ ಭೋಜನ’ದಲ್ಲಿ ಕಾರ್ಮಿಕರ ದಿನಾಚರಣೆ ಸ್ಪೆಷಲ್…ಇದೇ ಬುಧವಾರ ಮಧ್ಯಾಹ್ನ12 ಗಂಟೆಗೆ..!

ಈಗಾಗಲೇ ಸಾವಿರ ಸಂಚಿಕೆಗಳನ್ನು ದಾಟಿ ಯಶಸ್ವಿಯಾಗಿ ಮುನ್ನುಗ್ಗುತ್ತಿರುವ ಸ್ಟಾರ್ ಸುವರ್ಣ ವಾಹಿನಿಯ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ ಈ ಬುಧವಾರ…

1 week ago

ಸಲಾರ್ , ಕಿರುತೆರೆಯಲ್ಲಿ ಪ್ರಸಾರವಾಗಲಿದೆ ಬ್ಲಾಕ್ ಬಸ್ಟರ್ ಸಿನಿಮಾ ನೋಡುಗರಿಗೆ ಬೈಕ್ ಗೆಲ್ಲುವ ಅವಕಾಶ…ಇದೇ ಭಾನುವಾರ ರಾತ್ರಿ 7 ಗಂಟೆಗೆ..!

ಸುವರ್ಣ ತಾವ್ ಪ್ರೀಮಿಯರ್ ಚಿತ್ರ ಸಲಾರ್ ಕನ್ನಡಿಗರಿಗೆ ಸ್ಟಾರ್ ಸುವರ್ಣ ವಾಹಿನಿಯು ಅನೇಕ ರೀತಿಯ ಸದಭಿರುಚಿಯುಳ್ಳ ಕಾರ್ಯಕ್ರಮಗಳನ್ನು, ಧಾರಾವಾಹಿಗಳನ್ನು, ಸಿನಿಮಾಗಳನ್ನು…

2 weeks ago

ಹೊಸ ಅವತಾರದಲ್ಲಿ ಬರುತಿದೆ ಕಾಮಿಡಿ ಕಿಲಾಡಿಗಳು ಪ್ರೀಮಿಯರ್‌ ಲೀಗ್

ಕರ್ನಾಟಕವನ್ನ ಸತತವಾಗಿ ನಗಿಸುತ್ತ ಬಂದಿರುವ ಜೀ಼ ಕನ್ನಡ ವಾಹಿನಿಯ ಜನಮೆಚ್ಚಿದ ರಿಯಾಲಿಟಿ ಶೋ, ಕಾಮಿಡಿ ಕಿಲಾಡಿಗಳು ಈ ಬಾರಿ ಹೊಸ…

2 weeks ago

ಬೊಂಬಾಟ್ ಭೋಜನದಲ್ಲಿ “ರಾಮನವಮಿ” ವಿಶೇಷ ಸಂಚಿಕೆಯು ಇದೇ ಬುಧವಾರ ಮಧ್ಯಾಹ್ನ 12 ಗಂಟೆಗೆ

ಸ್ಟಾರ್ ಸುವರ್ಣದ 'ಬೊಂಬಾಟ್ ಭೋಜನ'ದಲ್ಲಿ ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್...ಇದೇ ಬುಧವಾರ ಮಧ್ಯಾಹ್ನ12 ಗಂಟೆಗೆ..! ಸ್ಟಾರ್…

3 weeks ago

ಬೊಂಬಾಟ್ ಭೋಜನ’ದಲ್ಲಿ ಯುಗಾದಿ ಸಂಭ್ರಮ….ಹಬ್ಬದೂಟಕ್ಕೆ ಆಗಮಿಸಿದ ಸ್ಯಾಂಡಲ್ವುಡ್ ಸ್ಟಾರ್ಸ್..!

ಸ್ಟಾರ್ ಸುವರ್ಣ ವಾಹಿಯಲ್ಲಿ ಸಾವಿರ ಸಂಚಿಕೆಗಳನ್ನು ದಾಟಿ, ಹೊಸ ಮೈಲಿಗಲ್ಲು ಸೃಷ್ಟಿಸಿ ಕರುನಾಡಿನ ಮನಗೆದ್ದ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ…

1 month ago