ವೇಳಾಪಟ್ಟಿ, ಧಾರಾವಾಹಿಗಳು, ಚಲನಚಿತ್ರಗಳು ಮತ್ತು ಕನ್ನಡ ಟೆಲಿವಿಷನ್ ಚಾನೆಲ್ ಬಗ್ಗೆ ಇತರ ಮಾಹಿತಿಗಳು ಉದಯ ಟಿವಿ
ಉದಯ ಟಿವಿ - ಸೂರ್ಯವಂಶ ಕನ್ನಡ ಟೆಲಿವಿಷನ್ ಕ್ಷೇತ್ರದ ತಾಯಿಬೇರಿನಂತಿರುವ ಉದಯ ಟಿವಿ ತನ್ನ ವಿಭಿನ್ನ ಧಾರಾವಾಹಿಗಳ ಮೂಲಕ ವೀಕ್ಷಕರಿಗೆ ಮನರಂಜನೆ ಉಣಬಡಿಸುತ್ತಿದೆ. ಸಂಜೆ ೬ ರಿಂದ…
ಉದಯ ಟಿವಿ ಧಾರಾವಾಹಿ ಮೈನಾ ಕನ್ನಡ ಟೆಲಿವಿಷನ್ ಕ್ಷೇತ್ರದ ತಾಯಿಬೇರಿನಂತಿರುವ ಉದಯ ಟಿವಿ ತನ್ನ ವಿಭಿನ್ನ ಧಾರಾವಾಹಿಗಳ ಮೂಲಕ ವೀಕ್ಷಕರಿಗೆ ಮನರಂಜನೆ ಉಣಬಡಿಸುತ್ತಿದೆ. ಸಂಜೆ ೬ ರಿಂದ…
ಇದೇ ಡಿಸೆಂಬರ್ 11 ರಿಂದ ಸೋಮವಾರದಿಂದ ಶನಿವಾರ ಸಂಜೆ 6.30ಕ್ಕೆ ಉದಯ ಟಿವಿ ಯಲ್ಲಿ ಪ್ರಸಾರವಾಗಲಿದೆ - ಗಂಗೆ ಗೌರಿ ಹೊಸ ಥರದ ಮತ್ತು ವಿಭಿನ್ನ ಕಥೆಯ ಮೂಲಕ…
ನಾಡೆಲ್ಲಾ “ಸರ್ವಂ ಶಕ್ತಿಮಯಂ” ಆಗಿ ಎಲ್ಲರೂ ವೈಭವದಿಂದ, ವಿಜ್ರಂಭಣೆಯಿಂದ ವರ್ಣರಂಜಿತವಾಗಿ ಆಚರಿಸುವ ಹಬ್ಬವೇ ದಸರಾ ಹಬ್ಬ. ನಮ್ಮ ಕರ್ನಾಟಕದಲ್ಲಿ ಮೈಸೂರು ಸಂಸ್ಥಾನದ ಭವ್ಯ ಪರಂಪರೆಯ ವೈಶಿಷ್ಟ್ಯವೂ ಹೊಸೆದುಕೊಂಡಿರುವ…
ಇದೇ ಅಕ್ಟೋಬರ್ 16 ರಿಂದ ವಾರದ ಎಲ್ಲಾ ದಿನಗಳಲ್ಲಿ ರಾತ್ರಿ 9 ಕ್ಕೆ ಉದಯ ಟಿವಿ ಯಲ್ಲಿ ಪ್ರಸಾರವಾಗಲಿದೆ - ಪ್ರೀತಿಯ ಅರಸಿ ಕರ್ನಾಟಕದ ವೀಕ್ಷಕರ ಮನಗೆದ್ದ…
ಉದಯ ಟಿವಿ ಹೊಸ ಥರದ ಕಥೆಗಳ ಮೂಲಕ ಪುಟಾಣಿಗಳಿಂದ ವಯೋವೃದ್ಧರವರೆಗೆ ಜನಮನ ಗೆಲ್ಲುತ್ತಿದೆ. ವೈವಿಧ್ಯಮಯ ಧಾರಾವಾಹಿಗಳಲ್ಲಿ ಸಹಜತೆ, ಕೌತುಕಗಳ ಜೊತೆ ಸೃಜನಾತ್ಮಕ ವಿಷಯಗಳಿಂದ ವೀಕ್ಷಕರಿಗೆ ರಸದೌತಣ ನೀಡುತ್ತಿವೆ.…
ಕಳೆದ ಎರಡೂವರೆ ದಶಕಗಳಿಂದ ಕನ್ನಡ ಕಿರುತೆರೆ ವೀಕ್ಷಕರನ್ನು ರಂಜಿಸುತ್ತಿರುವ ಉದಯ ಟಿವಿ, ವೈವಿಧ್ಯಮಯ ಧಾರಾವಾಹಿಗಳ ಮೂಲಕ ವೀಕ್ಷಕ ಹೃದಯಕ್ಕೆ ಇನ್ನಷ್ಟು ಹತ್ತಿರವಾಗುತ್ತಿದೆ. ಗೌರಿಪುರದ ಗಯ್ಯಾಳಿಗಳು, ಕನ್ಯಾದಾನ, ಅಣ್ಣತಂಗಿ,…
ಪ್ರಸ್ತುತ ದಿನಗಳಲ್ಲಿ ಕಪ್ಪು-ಬಿಳುಪಿನ ಹೆಣ್ಣಿನ ಕಥೆಗಳು ಕಿರುತೆರೆಯಲ್ಲಿ ಸಹಜವಾಗಿದೆ. ಆದರೆ ಈಗ ಕಿರುತೆರೆ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಕಪ್ಪು ಹುಡುಗನ ಮನಸ್ಥಿತಿ, ಅವನಿಗಾಗುವ ಅವಮಾನ, ಖಿನ್ನತೆಯಿಂದ ಹೊರಬರುವ…
ಇತ್ತೀಚೆಗೆ ತುಮಕೂರಿನಲ್ಲಿ ಹೆರಿಗೆ ನೋವಿಂದ ಒದ್ದಾಡುತ್ತಿದ್ದ ಬಡ ತುಂಬುಗರ್ಭಿಣಿ ಬಳಿ ಆಧಾರ ಕಾರ್ಡಿಲ್ಲ, ಮಾತೃ ಕಾರ್ಡಿಲ್ಲ ಎಂಬ ಕಾರಣಕ್ಕೆ ಆಸ್ಪತ್ರೆಗೆ ಸೇರಿಸಿಕೊಳ್ಳದೇ ಹೊರ ಕಳಿಸಿದ ಘಟನೆ ನಡೆದಿತ್ತು.…
ಉದಯ ಟಿವಿಯ ಹೊಸ ಧಾರಾವಾಹಿ ಜನನಿ ಆಗಷ್ಟ್ 15 ರಿಂದ ಸೋಮವಾರದಿಂದ ಶನಿವಾರ ರಾತ್ರಿ 9ಕ್ಕೆ ಉದಯ ವಾಹಿನಿಯ. , ಸೇವಂತಿ, ಸುಂದರಿ, ನೇತ್ರಾವತಿ, ಗೌರಿಪುರದ ಗಯ್ಯಾಳಿಗಳು,…