ಯುವರತ್ನ 2021 ರ ಕನ್ನಡ ಭಾಷೆಯ ಆಕ್ಷನ್ ಡ್ರಾಮಾ ಚಿತ್ರವಾಗಿದ್ದು, ಸಂತೋಷ್ ಆನಂದ್ ರಾಮ್ ಬರೆದು ನಿರ್ದೇಶಿಸಿದ್ದಾರೆ. ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಗಂದೂರು ನಿರ್ಮಿಸಿದ ಈ ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್, ಸಯೀಶಾ, ಧನಂಜಯ್, ಪ್ರಕಾಶ್ ರಾಜ್, ದಿಗಂತ್ ಮತ್ತು ಸಾಯಿ ಕುಮಾರ್ ನಟಿಸಿದ್ದಾರೆ. ಚಿತ್ರಕ್ಕೆ ಸಂಗೀತವನ್ನು ಎಸ್.ಥಮನ್ ಸಂಯೋಜಿಸಿದ್ದಾರೆ, ಛಾಯಾಗ್ರಹಣವನ್ನು ವೆಂಕಟೇಶ್ ಅಂಗುರಾಜ್ ಮತ್ತು ಜ್ಞಾನೀಶ್ ಬಿ ಮಠದ್ ಸಂಕಲನವನ್ನು ಮಾಡಿದ್ದಾರೆ.
ಯುವರತ್ನವು ಉದ್ಯಮಿಗಳ ನೀಚತನಕ್ಕೆ ಬಲಿಯಾಗುವ ಪ್ರತಿಭಾವಂತ ವಿದ್ಯಾರ್ಥಿಯ ಆತ್ಮಹತ್ಯೆ ಕುರಿತು ಕಥೆ ಪ್ರಾರಂಭವಾಗುತ್ತದೆ. ಈ ಸೂಕ್ಷ್ಮ ಹೋರಾಟವು ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಕಾಲೇಜುಗಳಿಗೆ ನೆರಳು ನೀಡಲು ಪ್ರಯತ್ನಿಸುತ್ತಿರುವ ಖಾಸಗಿ ಕಾಲೇಜುಗಳ ಮೇಲೆ ದೊಡ್ಡ ಅಪಾಯವನ್ನು ಉಂಟುಮಾಡುವ ಹುನ್ನಾರದ ಸನ್ನಿವೇಶದ ಮಧ್ಯೆ ಅರ್ಜುನ್ ಎಂಜಿನಿಯರಿಂಗ್ ವಿದ್ಯಾರ್ಥಿಯಾಗಿ ಸೇರುತ್ತಾನೆ. ಅವನು ಯಾರು? ಅವನ ಧ್ಯೇಯವೇನು? ಈ ಚಳುವಳಿಗೆ ಅರ್ಜುನ್ ಹೇಗೆ ಕಾರಣವಾಗುತ್ತಾನೆ? ಎಂಬುದೆ ಈ ಚಿತ್ರದ ಸಾರಾಂಶ.
ಯುವರತ್ನ ಪುನೀತ್ ರಾಜ್ಕುಮಾರ್,ಪವರ್ ಸ್ಟಾರ್ ಅಭಿಮಾನಿಗಳಿಗೆ ನೀಡಿದ ಟ್ರೀಟ್ ಆಗಿದೆ. ಇಲ್ಲಿ ಪುನೀತ್ರವರ ನಟನೆ,ಫೈಟಿಂಗ್, ನೃತ್ಯ, ಸಂಭಾಷಣೆಯಿಂದ ವೀಕ್ಷರ ಮನಗೆದ್ದಿದ್ದಾರೆ ಮತ್ತು ತನ್ನ ನಗುವಿನೊಂದಿಗೆ ಮೋಡಿ ಮಾಡುತ್ತಾನೆ. ಈ ಚಿತ್ರ ತಂಡ ಬಹಳಷ್ಟು ಪರಿಚಿತ ಮುಖಗಳನ್ನು ಹೊಂದಿದೆ, ಅದು ಸೋನು ಗೌಡ, ಸುಧಾರಾಣಿ, ವಿಶಾಲ್ ಹೆಗ್ಡೆ, ಅಚ್ಯುತ್ ಕುಮಾರ್, ಪ್ರಕಾಶ್ ಬೆಳವಾಡಿ ತಮ್ಮ ಪಾತ್ರಕ್ಕೆ ಜೀವವನ್ನು ತುಂಬಿದ್ದಾರೆ.
ಕನ್ನಡ ಕಿರುತೆರೆಯಲ್ಲಿ ರಿಯಾಲಿಟಿ ಶೋ ಗಳ ಸರದಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಸ್ಟಾರ್ ಸುವರ್ಣ ವಾಹಿನಿಯು ಇದೀಗ 'Huu ಅಂತೀಯಾ...Uhuu…
ಉದಯ ಟಿವಿ ಶೀಮದ್ ರಾಮಾಯಣ ಕನ್ನಡ ಟೆಲಿವಿಷನ್ ಕ್ಷೇತ್ರದ ತಾಯಿಬೇರಿನಂತಿರುವ ಉದಯ ಟಿವಿ ತನ್ನ ವಿಭಿನ್ನ ಧಾರಾವಾಹಿಗಳ ಮೂಲಕ ವೀಕ್ಷಕರಿಗೆ…
ಸ್ಟಾರ್ ಸುವರ್ಣ - ಸುವರ್ಣ ಗೃಹಮಂತ್ರಿ ಕನ್ನಡಿಗರ ಅಚ್ಚು ಮೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯು ಇದೀಗ ವೀಕ್ಷಕರಿಗೆ ಮಧ್ಯಾಹ್ನದ ಮನರಂಜನೆಯನ್ನು…
ಸ್ಟಾರ್ ಸುವರ್ಣ - ಜಾನಕಿ ಸಂಸಾರ ಕನ್ನಡ ಕಿರುತೆರೆಯ ಕಡಲಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಹೊಸ ಯೋಜನೆಗಳ ಜೊತೆ ವಿನೂತನ…
ಈಗಾಗಲೇ ಸಾವಿರ ಸಂಚಿಕೆಗಳನ್ನು ದಾಟಿ ಯಶಸ್ವಿಯಾಗಿ ಮುನ್ನುಗ್ಗುತ್ತಿರುವ ಸ್ಟಾರ್ ಸುವರ್ಣ ವಾಹಿನಿಯ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ ಈ ಬುಧವಾರ…
ಸುವರ್ಣ ತಾವ್ ಪ್ರೀಮಿಯರ್ ಚಿತ್ರ ಸಲಾರ್ ಕನ್ನಡಿಗರಿಗೆ ಸ್ಟಾರ್ ಸುವರ್ಣ ವಾಹಿನಿಯು ಅನೇಕ ರೀತಿಯ ಸದಭಿರುಚಿಯುಳ್ಳ ಕಾರ್ಯಕ್ರಮಗಳನ್ನು, ಧಾರಾವಾಹಿಗಳನ್ನು, ಸಿನಿಮಾಗಳನ್ನು…
This website uses cookies.
Read More